Sunday, July 19, 2015

ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ:

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ೨೦೧೪--೧೫ ನೇ ಸಾಲಿನಲ್ಲಿ ಕನ್ನಡ ವಿಷಯದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಶೇಕಡಾ೧೦೦ ಅ೦ಕ ಪಡೆದ ವಿದ್ಯಾರ್ಥಿಗಳಿಗೆ `ಪ್ರತಿಭಾ ಪುರಸ್ಕಾರ' ಮತ್ತು ಕನ್ನಡದಲ್ಲಿ ಪಿ.ಹೆಚ್.ಡಿ.ಪಡೆದವರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಿದ್ದು ಕಾರ್ಯಕ್ರಮವು ದಿನಾ೦ಕ:೧೮-೭-೨೦೧೫ರ೦ದು ನಡೆಯಿತು.ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನವನ್ನು ನಿರ್ವಹಿಸಲು ನನ್ನನ್ನು ಆಹ್ವಾನಿಸಿದ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜನಾರ್ಧನ್ ರವರು, ಗೌರವ ಕಾರ್ಯದರ್ಶಿಯವರಾದ ಗೊರೂರು ಶಿವೇಶ್ ರವರು ಹಾಗೂ ಸ೦ಬ೦ಧಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು. ಕಾರ್ಯಕ್ರಮದ ಕೆಲವು ಫೋಟೋಗಳು ನಿಮ್ಮೊಡನೆ,










No comments:

Post a Comment